26.5 C
ಪುತ್ತೂರು, ಬೆಳ್ತಂಗಡಿ
March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

ವೇಣೂರು : 32ನೇ ವರ್ಷದ ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಕಂಬಳವು ಮಾ.30 ರಂದು ನಡೆಯಲಿದ್ದು, ಕಾರ್ಯಕ್ರಮದ ಪೂರ್ವಭಾವಿ ಸಭೆಯು ಕಂಬಳ ಸಮಿತಿಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಂಬಳ ಸಮಿತಿಯ ಗೌರವಾಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ, ಕಂಬಳದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು.
ಈ ಸಂದರ್ಭದಲ್ಲಿ ಸಮಿತಿಯ ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ, ಪ್ರಧಾನ ಕಾರ್ಯದರ್ಶಿ ಭರತರಾಜ್ ಜೈನ್ ಪಾಪುದಡ್ಕಗುತ್ತು, ಕೋಶಾಧಿಕಾರಿ ಅಶೋಕ್ ಪಾಣೂರು, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ ಶೆಟ್ಟಿ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಹಾಗೂ ಕಂಬಳ ಸಮಿತಿಯ ಪದಾಧಿಕಾರಿಗಳು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಚಾರ್ಮಾಡಿ ಚೆಕ್ ಪೋಸ್ಟ್ ಬಿಗಿ ತಪಾಸಣೆಗೆ ಕ್ರಮ-ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!