23.8 C
ಪುತ್ತೂರು, ಬೆಳ್ತಂಗಡಿ
May 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

ವೇಣೂರು : 32ನೇ ವರ್ಷದ ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಕಂಬಳವು ಮಾ.30 ರಂದು ನಡೆಯಲಿದ್ದು, ಕಾರ್ಯಕ್ರಮದ ಪೂರ್ವಭಾವಿ ಸಭೆಯು ಕಂಬಳ ಸಮಿತಿಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಂಬಳ ಸಮಿತಿಯ ಗೌರವಾಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ, ಕಂಬಳದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು.
ಈ ಸಂದರ್ಭದಲ್ಲಿ ಸಮಿತಿಯ ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ, ಪ್ರಧಾನ ಕಾರ್ಯದರ್ಶಿ ಭರತರಾಜ್ ಜೈನ್ ಪಾಪುದಡ್ಕಗುತ್ತು, ಕೋಶಾಧಿಕಾರಿ ಅಶೋಕ್ ಪಾಣೂರು, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ ಶೆಟ್ಟಿ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಹಾಗೂ ಕಂಬಳ ಸಮಿತಿಯ ಪದಾಧಿಕಾರಿಗಳು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

Suddi Udaya

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ವನದುರ್ಗ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!