25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

ವೇಣೂರು : 32ನೇ ವರ್ಷದ ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಕಂಬಳವು ಮಾ.30 ರಂದು ನಡೆಯಲಿದ್ದು, ಕಾರ್ಯಕ್ರಮದ ಪೂರ್ವಭಾವಿ ಸಭೆಯು ಕಂಬಳ ಸಮಿತಿಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಂಬಳ ಸಮಿತಿಯ ಗೌರವಾಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ, ಕಂಬಳದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು.
ಈ ಸಂದರ್ಭದಲ್ಲಿ ಸಮಿತಿಯ ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ, ಪ್ರಧಾನ ಕಾರ್ಯದರ್ಶಿ ಭರತರಾಜ್ ಜೈನ್ ಪಾಪುದಡ್ಕಗುತ್ತು, ಕೋಶಾಧಿಕಾರಿ ಅಶೋಕ್ ಪಾಣೂರು, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ ಶೆಟ್ಟಿ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಹಾಗೂ ಕಂಬಳ ಸಮಿತಿಯ ಪದಾಧಿಕಾರಿಗಳು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ 666ನೇ ವಾತ್ಸಲ್ಯ ಮನೆ ಹಸ್ತಾಂತರ ಹಾಗೂ ಮಾಸಾಶನ ಜನಮಂಗಳ ಕಾರ್ಯಕ್ರಮ: ಪರೋಪಕಾರ ಮತ್ತು ಭಕ್ತಿಯ ಭಗವಂತನ ಆರಾಧನೆಯಿಂದ ಜೀವನ ಪಾವನ: ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು

Suddi Udaya

ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರು ಮಾಡಿದ ಆಸ್ಪತ್ರೆಯ ಸಿಬ್ಬಂದಿ: ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಸಂಸೆ

Suddi Udaya

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಸಮಾನ ಮನಸ್ಕರೊಂದಿಗೆ ಸಂವಾದ

Suddi Udaya
error: Content is protected !!