23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

ವೇಣೂರು : 32ನೇ ವರ್ಷದ ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಕಂಬಳವು ಮಾ.30 ರಂದು ನಡೆಯಲಿದ್ದು, ಕಾರ್ಯಕ್ರಮದ ಪೂರ್ವಭಾವಿ ಸಭೆಯು ಕಂಬಳ ಸಮಿತಿಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಂಬಳ ಸಮಿತಿಯ ಗೌರವಾಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ, ಕಂಬಳದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು.
ಈ ಸಂದರ್ಭದಲ್ಲಿ ಸಮಿತಿಯ ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ, ಪ್ರಧಾನ ಕಾರ್ಯದರ್ಶಿ ಭರತರಾಜ್ ಜೈನ್ ಪಾಪುದಡ್ಕಗುತ್ತು, ಕೋಶಾಧಿಕಾರಿ ಅಶೋಕ್ ಪಾಣೂರು, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ ಶೆಟ್ಟಿ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಹಾಗೂ ಕಂಬಳ ಸಮಿತಿಯ ಪದಾಧಿಕಾರಿಗಳು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

Suddi Udaya

ವಿ. ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಪ್ರಶಸ್ತಿ”ಗೆ ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya

ಬಿ.ಎಡ್. ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ

Suddi Udaya

ಮರೋಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!