ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ದೇಣಿಗೆ ಹಸ್ತಾಂತರ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ರೂ.1 ಲಕ್ಷದ ಚೆಕ್ ನ್ನು ಅಧ್ಯಕ್ಷ ಕೃಷ್ಣ ಭಟ್ ಹಾಗೂ ಕಾರ್ಯದರ್ಶಿ ಕುಶಾಲಪ್ಪ ಗೌಡ ಪೂವಾಜೆ, ಸದಸ್ಯರಾದ ಧರ್ನಪ್ಪ ಕೆಂಪಕೋಡಿ, ಬಬಿತಾ ಕೊಲ್ಲಾಜೆಯವರು ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀನಾಥ್ ಬಡಕೈಲುರವರಿಗೆ ಮಾ. 14ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಜೊತೆ ಕಾರ್ಯದರ್ಶಿ ನವೀನ್ ಆಲಂಬಿಲ, ಸದಸ್ಯರಾದ ಜಗದೀಶ್ ಕೆಂಪಕೋಡಿ, ಬಾಲಕೃಷ್ಣ ಬಲಕ್ಕ, ಪೊಡಿಯ ಗೌಡ ಆಳಂಬಿಲ, ಬಾಲಚಂದ್ರ ಪುಂಚೆತ್ತಿಮಾರ್, ನವೀನ್ ಕೆಂಗುಡೇಲು, ಕೀರ್ತನ ದೇರಾಜೆ , ಮೋಹನ್ ಕೊಡಿಂಗೇರಿ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ : ಯಡೂ೯ರು ಎಂಬಲ್ಲಿ ಮನೆಯೊಳಗಡೆ ಯುವಕ ಕವಚಿಬಿದ್ದ ಸ್ಥಿತಿಯಲ್ಲಿ ಪತ್ತೆ: ತಲೆಯ ಭಾಗದಿಂದ ನೆಲದಲ್ಲಿ ಹರಿದು ಹೋದ ನೆತ್ತರು

Suddi Udaya

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ರಿಗೆ ಸನ್ಮಾನ

Suddi Udaya

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya

ಕಡಿರುದ್ಯಾವರ: ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

Suddi Udaya

ಉರುವಾಲು ಭಾರತೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಗಣರಾಜ್ಯೋತ್ಸವ: ಶಾಲಾ ವಿದ್ಯಾರ್ಥಿಗಳಿಂದ ಹೆತ್ತವರಿಗಾಗಿ ಮಾತಾ ಪಿತೃ ಪೂಜೆ

Suddi Udaya
error: Content is protected !!