March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

ಬಳಂಜ: ನಾಲ್ಕೂರು ಗ್ರಾಮದ ಮಜಲಡ್ಡ ಮನೆಯ, ಕೃಷಿಕ ಕರಿಯ ಪೂಜಾರಿ (68 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ13 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಕಳೆದೊಂದು ತಿಂಗಳ ಹಿಂದೆ ಇವರ ಪುತ್ರ ಕಿರಣ್ (35ವ) ಅವರು ಮೈಸೂರಿನಲ್ಲಿ ಆಕಸ್ಮಿಕವಾಗಿ ನಿಧನ ಹೊಂದಿದ್ದು, ತಿಂಗಳೊಳಗೆ ಅಪ್ಪ,ಮಗ ನಿಧನರಾಗಿ ಕುಟುಂಬವನ್ನು ಕಣ್ಣೀರ ಸಾಗರದಲ್ಲಿ ಮುಳುಗಿಸಿದೆ.

ಮೃತರು ಪತ್ನಿ ಭಾರತಿ, ಒರ್ವ ಪುತ್ರ ರಂಜಿತ್ ಪೂಜಾರಿ, ಪುತ್ರಿ ಗುಣವತಿ, ಅಳಿಯ, ಸೊಸೆ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ಮೃತರ ಮನೆಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೇಂಡಿನ ಟೀಮ್ ಮಲ್ಟಿ ಅಕಾಡೆಮಿ ಸಂಸ್ಥೆಯ ಸಿ.ಇ.ಒ ಭೇಟಿ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!