25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರಿಗೆ ಮಾತೃವಿಯೋಗ

ಬೆಳ್ತಂಗಡಿ: ಬೆಳ್ಳಿಪ್ಪಾಡಿ ಗ್ರಾಮದ ತೆಂಕಪ್ಪಾಡಿ ನಿವಾಸಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರ ತಾಯಿ ಪಾರ್ವತಿ (76ವ) ರವರು ಮಾ.13 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ಪುತ್ರರಾದ ನಾಗರಾಜ್, ನವೀನ್, ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್, ಹರೀಶ್, ಪುತ್ರಿಯರಾದ ರೇಣುಕಾ, ಸವಿತಾ, ಅಳಿಯಂದಿರು, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಬೆಳ್ತಂಗಡಿ ಠಾಣೆಗೆ ಕರೆತಂದ ಪೊಲೀಸರು

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಅಯೋಧ್ಯೆಯಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya
error: Content is protected !!