38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ ಪ್ರಭಾತ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಇದರ ಸ್ಥಳಾಂತರಿತ ನೂತನ ಕಚೇರಿಯು ಬೆಳ್ತಂಗಡಿ ಭಾರತ್ ಪೆಟ್ರೋಲ್ ಬಂಕ್ ಸಮೀಪ ಇರುವ ಶ್ರೀ ಗುರು ಸಾನಿಧ್ಯ ಕಟ್ಟಡದ ಮೊದಲನೇ ಮಹಡಿಯಲ್ಲಿ ಮಾ.14 ರಂದು ಲಕ್ಷ್ಮೀಪೂಜೆ ಸಹಿತ ಶುಭಾರಂಭಗೊಂಡಿತು.

ಕಾರ್ಯಕ್ರಮವನ್ನು ಮಾಲಕರಾದ ಸಂದೇಶ ರಾವ್ ಮತ್ತು ಶ್ರೀಮತಿ ಅರ್ಚನ ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗುರುದೇವ ಸೊಸೈಟಿಯ ಉಪಾಧ್ಯಕ್ಷ ಭಗೀರಥ. ಜಿ, ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮಾಲಕರಾದ ಪುಷ್ಪರಾಜ್ ಶೆಟ್ಟಿ,
ಲಯನ್ಸ್ ಕ್ಲಬ್ ಬೆಳ್ತಂಗಡಿ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಲಯನ್ಸ್ ಅಶೋಕ್ ಕುಮಾರ್ ಬಿ.ಪಿ. ಉಪಸ್ಥಿತರಿದ್ದು, ಶುಭಹಾರೈಸಿದರು.

Related posts

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ: ರೂ. 50 ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಹೋಗಿದ್ದ ಮೂವರು: ನಕಲಿ ಚಿನ್ನದ ಆಸೆಗೆ ಮೂವರ ಬಲಿಯಾಯಿತೆ ಎಂಬ ಶಂಕೆ: ಸಮಗ್ರ ತನಿಖೆ ಬಳಿಕವಷ್ಟೇ ದೊರೆಯಲಿದೆ ಸ್ವಷ್ಟ ಮಾಹಿತಿ

Suddi Udaya

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರೀದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

Suddi Udaya
error: Content is protected !!