23.3 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ ಪ್ರಭಾತ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಇದರ ಸ್ಥಳಾಂತರಿತ ನೂತನ ಕಚೇರಿಯು ಬೆಳ್ತಂಗಡಿ ಭಾರತ್ ಪೆಟ್ರೋಲ್ ಬಂಕ್ ಸಮೀಪ ಇರುವ ಶ್ರೀ ಗುರು ಸಾನಿಧ್ಯ ಕಟ್ಟಡದ ಮೊದಲನೇ ಮಹಡಿಯಲ್ಲಿ ಮಾ.14 ರಂದು ಲಕ್ಷ್ಮೀಪೂಜೆ ಸಹಿತ ಶುಭಾರಂಭಗೊಂಡಿತು.

ಕಾರ್ಯಕ್ರಮವನ್ನು ಮಾಲಕರಾದ ಸಂದೇಶ ರಾವ್ ಮತ್ತು ಶ್ರೀಮತಿ ಅರ್ಚನ ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗುರುದೇವ ಸೊಸೈಟಿಯ ಉಪಾಧ್ಯಕ್ಷ ಭಗೀರಥ. ಜಿ, ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮಾಲಕರಾದ ಪುಷ್ಪರಾಜ್ ಶೆಟ್ಟಿ,
ಲಯನ್ಸ್ ಕ್ಲಬ್ ಬೆಳ್ತಂಗಡಿ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಲಯನ್ಸ್ ಅಶೋಕ್ ಕುಮಾರ್ ಬಿ.ಪಿ. ಉಪಸ್ಥಿತರಿದ್ದು, ಶುಭಹಾರೈಸಿದರು.

Related posts

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya

ಉದಯವಾಣಿ ಪತ್ರಿಕೆಯ ಮಡಂತ್ಯಾರು ವಲಯದ ಬಿಡಿ ವರದಿಗಾರ ರಾಗಿ ಕೆ.ಎನ್ ಗೌಡ ನೇಮಕ

Suddi Udaya

ಶುಭವಿವಾಹ:ಗಿರೀಶ್ ಬಿ.ಕೆ ಮತ್ತು ಧನ್ಯಶ್ರೀ

Suddi Udaya

ಸೆ.6: ರೆಖ್ಯದಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

Suddi Udaya
error: Content is protected !!