26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ ಪ್ರಭಾತ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಇದರ ಸ್ಥಳಾಂತರಿತ ನೂತನ ಕಚೇರಿಯು ಬೆಳ್ತಂಗಡಿ ಭಾರತ್ ಪೆಟ್ರೋಲ್ ಬಂಕ್ ಸಮೀಪ ಇರುವ ಶ್ರೀ ಗುರು ಸಾನಿಧ್ಯ ಕಟ್ಟಡದ ಮೊದಲನೇ ಮಹಡಿಯಲ್ಲಿ ಮಾ.14 ರಂದು ಲಕ್ಷ್ಮೀಪೂಜೆ ಸಹಿತ ಶುಭಾರಂಭಗೊಂಡಿತು.

ಕಾರ್ಯಕ್ರಮವನ್ನು ಮಾಲಕರಾದ ಸಂದೇಶ ರಾವ್ ಮತ್ತು ಶ್ರೀಮತಿ ಅರ್ಚನ ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗುರುದೇವ ಸೊಸೈಟಿಯ ಉಪಾಧ್ಯಕ್ಷ ಭಗೀರಥ. ಜಿ, ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮಾಲಕರಾದ ಪುಷ್ಪರಾಜ್ ಶೆಟ್ಟಿ,
ಲಯನ್ಸ್ ಕ್ಲಬ್ ಬೆಳ್ತಂಗಡಿ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಲಯನ್ಸ್ ಅಶೋಕ್ ಕುಮಾರ್ ಬಿ.ಪಿ. ಉಪಸ್ಥಿತರಿದ್ದು, ಶುಭಹಾರೈಸಿದರು.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya

ಗಾಳಿ ಮಳೆ: ಕುತ್ಲೂರು ಅರಸ್ ಕಟ್ಟೆಯಲ್ಲಿ ಮರ, ವಿದ್ಯುತ್ ಕಂಬ ಬಿದ್ದು ಹಾನಿ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿ ದಿಯಾ ಆಳ್ವ ದ್ವಿತೀಯ

Suddi Udaya
error: Content is protected !!