24.2 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

ವೇಣೂರು : 32ನೇ ವರ್ಷದ ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಕಂಬಳವು ಮಾ.30 ರಂದು ನಡೆಯಲಿದ್ದು, ಕಾರ್ಯಕ್ರಮದ ಪೂರ್ವಭಾವಿ ಸಭೆಯು ಕಂಬಳ ಸಮಿತಿಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಂಬಳ ಸಮಿತಿಯ ಗೌರವಾಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ, ಕಂಬಳದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು.
ಈ ಸಂದರ್ಭದಲ್ಲಿ ಸಮಿತಿಯ ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ, ಪ್ರಧಾನ ಕಾರ್ಯದರ್ಶಿ ಭರತರಾಜ್ ಜೈನ್ ಪಾಪುದಡ್ಕಗುತ್ತು, ಕೋಶಾಧಿಕಾರಿ ಅಶೋಕ್ ಪಾಣೂರು, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ ಶೆಟ್ಟಿ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಹಾಗೂ ಕಂಬಳ ಸಮಿತಿಯ ಪದಾಧಿಕಾರಿಗಳು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

Suddi Udaya

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಎ.7-12: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Suddi Udaya
error: Content is protected !!