26.5 C
ಪುತ್ತೂರು, ಬೆಳ್ತಂಗಡಿ
March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ದೇಣಿಗೆ ಹಸ್ತಾಂತರ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ರೂ.1 ಲಕ್ಷದ ಚೆಕ್ ನ್ನು ಅಧ್ಯಕ್ಷ ಕೃಷ್ಣ ಭಟ್ ಹಾಗೂ ಕಾರ್ಯದರ್ಶಿ ಕುಶಾಲಪ್ಪ ಗೌಡ ಪೂವಾಜೆ, ಸದಸ್ಯರಾದ ಧರ್ನಪ್ಪ ಕೆಂಪಕೋಡಿ, ಬಬಿತಾ ಕೊಲ್ಲಾಜೆಯವರು ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀನಾಥ್ ಬಡಕೈಲುರವರಿಗೆ ಮಾ. 14ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಜೊತೆ ಕಾರ್ಯದರ್ಶಿ ನವೀನ್ ಆಲಂಬಿಲ, ಸದಸ್ಯರಾದ ಜಗದೀಶ್ ಕೆಂಪಕೋಡಿ, ಬಾಲಕೃಷ್ಣ ಬಲಕ್ಕ, ಪೊಡಿಯ ಗೌಡ ಆಳಂಬಿಲ, ಬಾಲಚಂದ್ರ ಪುಂಚೆತ್ತಿಮಾರ್, ನವೀನ್ ಕೆಂಗುಡೇಲು, ಕೀರ್ತನ ದೇರಾಜೆ , ಮೋಹನ್ ಕೊಡಿಂಗೇರಿ ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಾಶಿಪಟ್ಣ ಗ್ರಾ.ಪಂ. ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

Suddi Udaya

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya
error: Content is protected !!