26.5 C
ಪುತ್ತೂರು, ಬೆಳ್ತಂಗಡಿ
March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

ಬಳಂಜ: ನಾಲ್ಕೂರು ಗ್ರಾಮದ ಮಜಲಡ್ಡ ಮನೆಯ, ಕೃಷಿಕ ಕರಿಯ ಪೂಜಾರಿ (68 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ13 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಕಳೆದೊಂದು ತಿಂಗಳ ಹಿಂದೆ ಇವರ ಪುತ್ರ ಕಿರಣ್ (35ವ) ಅವರು ಮೈಸೂರಿನಲ್ಲಿ ಆಕಸ್ಮಿಕವಾಗಿ ನಿಧನ ಹೊಂದಿದ್ದು, ತಿಂಗಳೊಳಗೆ ಅಪ್ಪ,ಮಗ ನಿಧನರಾಗಿ ಕುಟುಂಬವನ್ನು ಕಣ್ಣೀರ ಸಾಗರದಲ್ಲಿ ಮುಳುಗಿಸಿದೆ.

ಮೃತರು ಪತ್ನಿ ಭಾರತಿ, ಒರ್ವ ಪುತ್ರ ರಂಜಿತ್ ಪೂಜಾರಿ, ಪುತ್ರಿ ಗುಣವತಿ, ಅಳಿಯ, ಸೊಸೆ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ಮೃತರ ಮನೆಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya

ತೆಕ್ಕಾರು: ಸರಳಿಕಟ್ಟೆ ಜಂಕ್ಷನ್ ನಲ್ಲಿ ಮೋರಿ ಕುಸಿತ

Suddi Udaya
error: Content is protected !!