July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

ಬಳಂಜ: ನಾಲ್ಕೂರು ಗ್ರಾಮದ ಮಜಲಡ್ಡ ಮನೆಯ, ಕೃಷಿಕ ಕರಿಯ ಪೂಜಾರಿ (68 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ13 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಕಳೆದೊಂದು ತಿಂಗಳ ಹಿಂದೆ ಇವರ ಪುತ್ರ ಕಿರಣ್ (35ವ) ಅವರು ಮೈಸೂರಿನಲ್ಲಿ ಆಕಸ್ಮಿಕವಾಗಿ ನಿಧನ ಹೊಂದಿದ್ದು, ತಿಂಗಳೊಳಗೆ ಅಪ್ಪ,ಮಗ ನಿಧನರಾಗಿ ಕುಟುಂಬವನ್ನು ಕಣ್ಣೀರ ಸಾಗರದಲ್ಲಿ ಮುಳುಗಿಸಿದೆ.

ಮೃತರು ಪತ್ನಿ ಭಾರತಿ, ಒರ್ವ ಪುತ್ರ ರಂಜಿತ್ ಪೂಜಾರಿ, ಪುತ್ರಿ ಗುಣವತಿ, ಅಳಿಯ, ಸೊಸೆ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ಮೃತರ ಮನೆಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಿಸಿ ಹಸ್ತಾಂತರ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ಬೆಳಾಲು: ಪೆರಿಯಡ್ಕ ಶಾಲಾ ರಜತ ಮಹೋತ್ಸವ: ಪ್ರವೇಶ ದ್ವಾರ ಲೋಕಾರ್ಪಣೆ- ಸಭಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿ ಉಪಕುಲಪತಿ ಭೇಟಿ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ,ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ ಸುಮಂತ್ ಕುಮಾರ್‌ ಜೈನ್ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

Suddi Udaya
error: Content is protected !!