23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

ಬಳಂಜ: ನಾಲ್ಕೂರು ಗ್ರಾಮದ ಮಜಲಡ್ಡ ಮನೆಯ, ಕೃಷಿಕ ಕರಿಯ ಪೂಜಾರಿ (68 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ13 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಕಳೆದೊಂದು ತಿಂಗಳ ಹಿಂದೆ ಇವರ ಪುತ್ರ ಕಿರಣ್ (35ವ) ಅವರು ಮೈಸೂರಿನಲ್ಲಿ ಆಕಸ್ಮಿಕವಾಗಿ ನಿಧನ ಹೊಂದಿದ್ದು, ತಿಂಗಳೊಳಗೆ ಅಪ್ಪ,ಮಗ ನಿಧನರಾಗಿ ಕುಟುಂಬವನ್ನು ಕಣ್ಣೀರ ಸಾಗರದಲ್ಲಿ ಮುಳುಗಿಸಿದೆ.

ಮೃತರು ಪತ್ನಿ ಭಾರತಿ, ಒರ್ವ ಪುತ್ರ ರಂಜಿತ್ ಪೂಜಾರಿ, ಪುತ್ರಿ ಗುಣವತಿ, ಅಳಿಯ, ಸೊಸೆ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ಮೃತರ ಮನೆಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ಮಾ.4-6: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ- ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್ ಆಯ್ಕೆ

Suddi Udaya

ಉಜಿರೆ : ಅತ್ತಾಜೆ ಶತಾಯುಷಿ ಬಿಫಾತಿಮಾ ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!