May 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ ಪ್ರಭಾತ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಇದರ ಸ್ಥಳಾಂತರಿತ ನೂತನ ಕಚೇರಿಯು ಬೆಳ್ತಂಗಡಿ ಭಾರತ್ ಪೆಟ್ರೋಲ್ ಬಂಕ್ ಸಮೀಪ ಇರುವ ಶ್ರೀ ಗುರು ಸಾನಿಧ್ಯ ಕಟ್ಟಡದ ಮೊದಲನೇ ಮಹಡಿಯಲ್ಲಿ ಮಾ.14 ರಂದು ಲಕ್ಷ್ಮೀಪೂಜೆ ಸಹಿತ ಶುಭಾರಂಭಗೊಂಡಿತು.

ಕಾರ್ಯಕ್ರಮವನ್ನು ಮಾಲಕರಾದ ಸಂದೇಶ ರಾವ್ ಮತ್ತು ಶ್ರೀಮತಿ ಅರ್ಚನ ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗುರುದೇವ ಸೊಸೈಟಿಯ ಉಪಾಧ್ಯಕ್ಷ ಭಗೀರಥ. ಜಿ, ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮಾಲಕರಾದ ಪುಷ್ಪರಾಜ್ ಶೆಟ್ಟಿ,
ಲಯನ್ಸ್ ಕ್ಲಬ್ ಬೆಳ್ತಂಗಡಿ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಲಯನ್ಸ್ ಅಶೋಕ್ ಕುಮಾರ್ ಬಿ.ಪಿ. ಉಪಸ್ಥಿತರಿದ್ದು, ಶುಭಹಾರೈಸಿದರು.

Related posts

ಕೊಯ್ಯೂರು ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ನಿರ್ಮಲ ಚಿತ್ತ ಲಹರಿ’ ಕವನ ಸಂಕಲನ ಬಿಡುಗಡೆ

Suddi Udaya

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಡಿ. 29 ರಂದು ನಡೆಯಲಿರುವ ಬಳ್ಳಮಂಜ ಶೇಷ ನಾಗ ಜೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆ

Suddi Udaya

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

Suddi Udaya
error: Content is protected !!