24.2 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ ಪ್ರಭಾತ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಇದರ ಸ್ಥಳಾಂತರಿತ ನೂತನ ಕಚೇರಿಯು ಬೆಳ್ತಂಗಡಿ ಭಾರತ್ ಪೆಟ್ರೋಲ್ ಬಂಕ್ ಸಮೀಪ ಇರುವ ಶ್ರೀ ಗುರು ಸಾನಿಧ್ಯ ಕಟ್ಟಡದ ಮೊದಲನೇ ಮಹಡಿಯಲ್ಲಿ ಮಾ.14 ರಂದು ಲಕ್ಷ್ಮೀಪೂಜೆ ಸಹಿತ ಶುಭಾರಂಭಗೊಂಡಿತು.

ಕಾರ್ಯಕ್ರಮವನ್ನು ಮಾಲಕರಾದ ಸಂದೇಶ ರಾವ್ ಮತ್ತು ಶ್ರೀಮತಿ ಅರ್ಚನ ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗುರುದೇವ ಸೊಸೈಟಿಯ ಉಪಾಧ್ಯಕ್ಷ ಭಗೀರಥ. ಜಿ, ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮಾಲಕರಾದ ಪುಷ್ಪರಾಜ್ ಶೆಟ್ಟಿ,
ಲಯನ್ಸ್ ಕ್ಲಬ್ ಬೆಳ್ತಂಗಡಿ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಲಯನ್ಸ್ ಅಶೋಕ್ ಕುಮಾರ್ ಬಿ.ಪಿ. ಉಪಸ್ಥಿತರಿದ್ದು, ಶುಭಹಾರೈಸಿದರು.

Related posts

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

Suddi Udaya

ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya

ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

Suddi Udaya
error: Content is protected !!