ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ ಪ್ರಭಾತ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಇದರ ಸ್ಥಳಾಂತರಿತ ನೂತನ ಕಚೇರಿಯು ಬೆಳ್ತಂಗಡಿ ಭಾರತ್ ಪೆಟ್ರೋಲ್ ಬಂಕ್ ಸಮೀಪ ಇರುವ ಶ್ರೀ ಗುರು ಸಾನಿಧ್ಯ ಕಟ್ಟಡದ ಮೊದಲನೇ ಮಹಡಿಯಲ್ಲಿ ಮಾ.14 ರಂದು ಲಕ್ಷ್ಮೀಪೂಜೆ ಸಹಿತ ಶುಭಾರಂಭಗೊಂಡಿತು.

ಕಾರ್ಯಕ್ರಮವನ್ನು ಮಾಲಕರಾದ ಸಂದೇಶ ರಾವ್ ಮತ್ತು ಶ್ರೀಮತಿ ಅರ್ಚನ ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗುರುದೇವ ಸೊಸೈಟಿಯ ಉಪಾಧ್ಯಕ್ಷ ಭಗೀರಥ. ಜಿ, ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮಾಲಕರಾದ ಪುಷ್ಪರಾಜ್ ಶೆಟ್ಟಿ,
ಲಯನ್ಸ್ ಕ್ಲಬ್ ಬೆಳ್ತಂಗಡಿ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಲಯನ್ಸ್ ಅಶೋಕ್ ಕುಮಾರ್ ಬಿ.ಪಿ. ಉಪಸ್ಥಿತರಿದ್ದು, ಶುಭಹಾರೈಸಿದರು.

Related posts

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವೃತಾಚರಣೆ

Suddi Udaya

ನಾರಾವಿ: ಮನೆಯಲ್ಲಿ ಯಾರು ಇಲ್ಲದ ವೇಳೆ ರೂ. 9.5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಪ್ರಕೃತಿ ವಿಕೋಪಕ್ಕೆ ಹಾನಿಯಾಗಿರುವ ಮನೆಗಳಿಗೆ ಭೇಟಿ

Suddi Udaya
error: Content is protected !!