March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಉಜಿರೆ: “ಭಾಷೆಯನ್ನು ಕಲಿಯುವ ಜೊತೆಗೆ ಭಾಷೆಯ ಬಗ್ಗೆ ಕಲಿಯುವುದು ಶ್ರೇಷ್ಠವಾದುದು. ಅದನ್ನು ಕನ್ನಡ ಸಂಘದ ಮೂಲಕ ನಡೆಸುತ್ತಿರುವುದು ಸಂತಸದ ವಿಷಯ” ಎಂದು ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿ ಕನ್ನಡ ಸಂಘವು ವಿನೂತನವಾಗಿ ಬಿಡುಗಡೆಗೊಳಿಸಿದ ‘ಉದ್ಘೋಷ’ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ವಿದ್ಯಾರ್ಥಿನಿ ಶ್ರೇಯ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಇಂಪನಾ ವಂದಿಸಿ, ಧೃತಿ ನಿರೂಪಿಸಿದರು.

Related posts

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

Suddi Udaya

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸಾವು

Suddi Udaya

ಶಿಶಿಲ: ಸುಕನ್ಯಾ ಹೃದಯಾಘಾತದಿಂದ ನಿಧನ

Suddi Udaya
error: Content is protected !!