ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಉಜಿರೆ: “ಭಾಷೆಯನ್ನು ಕಲಿಯುವ ಜೊತೆಗೆ ಭಾಷೆಯ ಬಗ್ಗೆ ಕಲಿಯುವುದು ಶ್ರೇಷ್ಠವಾದುದು. ಅದನ್ನು ಕನ್ನಡ ಸಂಘದ ಮೂಲಕ ನಡೆಸುತ್ತಿರುವುದು ಸಂತಸದ ವಿಷಯ” ಎಂದು ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿ ಕನ್ನಡ ಸಂಘವು ವಿನೂತನವಾಗಿ ಬಿಡುಗಡೆಗೊಳಿಸಿದ ‘ಉದ್ಘೋಷ’ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ವಿದ್ಯಾರ್ಥಿನಿ ಶ್ರೇಯ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಇಂಪನಾ ವಂದಿಸಿ, ಧೃತಿ ನಿರೂಪಿಸಿದರು.

Related posts

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಕೊಕ್ಕಡ : ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ ನಿಧನ

Suddi Udaya

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಉಜಿರೆ : ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ನೆಕ್ಕಿಲು: ಶಾಲಾ ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಮತ್ತು ಸ್ಮಾರ್ಟ್ ಟಿವಿ ಉದ್ಘಾಟನಾ ಸಮಾರಂಭ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya
error: Content is protected !!