25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಉಜಿರೆ: “ಭಾಷೆಯನ್ನು ಕಲಿಯುವ ಜೊತೆಗೆ ಭಾಷೆಯ ಬಗ್ಗೆ ಕಲಿಯುವುದು ಶ್ರೇಷ್ಠವಾದುದು. ಅದನ್ನು ಕನ್ನಡ ಸಂಘದ ಮೂಲಕ ನಡೆಸುತ್ತಿರುವುದು ಸಂತಸದ ವಿಷಯ” ಎಂದು ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿ ಕನ್ನಡ ಸಂಘವು ವಿನೂತನವಾಗಿ ಬಿಡುಗಡೆಗೊಳಿಸಿದ ‘ಉದ್ಘೋಷ’ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ವಿದ್ಯಾರ್ಥಿನಿ ಶ್ರೇಯ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಇಂಪನಾ ವಂದಿಸಿ, ಧೃತಿ ನಿರೂಪಿಸಿದರು.

Related posts

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya

ವೇಣೂರು ಪೋಲಿಸ್ ಠಾಣೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಕಾಡಾನೆಗಳ ಓಡಾಟ: ಮಲವಂತಿಗೆ ಗ್ರಾಮ ಪಂಚಾಯತ್ ನಿಂದ ಎಚ್ಚರಿಕೆ

Suddi Udaya

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘ ಮತ್ತು ವಿವಿಧ ಸಂಘಟನೆ ನೇತೃತ್ವದಲ್ಲಿಟೀಮ್ ಈಶ್ವರ ಮಲ್ಪೆ ಸಹಯೋಗದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ

Suddi Udaya

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಸ.ಕಿ.ಪ್ರಾ. ಶಾಲೆಯಲ್ಲಿ ಜನಗಣಮನ ಬರವಣಿಗೆ ಸ್ಪರ್ಧೆ

Suddi Udaya
error: Content is protected !!