23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಉಜಿರೆ: “ಭಾಷೆಯನ್ನು ಕಲಿಯುವ ಜೊತೆಗೆ ಭಾಷೆಯ ಬಗ್ಗೆ ಕಲಿಯುವುದು ಶ್ರೇಷ್ಠವಾದುದು. ಅದನ್ನು ಕನ್ನಡ ಸಂಘದ ಮೂಲಕ ನಡೆಸುತ್ತಿರುವುದು ಸಂತಸದ ವಿಷಯ” ಎಂದು ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿ ಕನ್ನಡ ಸಂಘವು ವಿನೂತನವಾಗಿ ಬಿಡುಗಡೆಗೊಳಿಸಿದ ‘ಉದ್ಘೋಷ’ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ವಿದ್ಯಾರ್ಥಿನಿ ಶ್ರೇಯ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಇಂಪನಾ ವಂದಿಸಿ, ಧೃತಿ ನಿರೂಪಿಸಿದರು.

Related posts

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ

Suddi Udaya

ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ಎಸ್.ಐ.ಟಿ. ತನಿಖಾ ತಂಡದಿಂದ ಸತ್ಯಾಂಶ ಅತಿ ಶೀಘ್ರವಾಗಿ ಬಹಿರಂಗ ಪಡಿಸಲಿ: ಕೆ. ಪಾರ್ಶ್ವನಾಥ್ ಜೈನ್

Suddi Udaya

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya
error: Content is protected !!