25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ ಮಾ.14 ರಂದು ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಇಂದಬೆಟ್ಟು ಪಂಚಾಯತ್ ನ ಗ್ರಾಮೀಣ ಪುನರ್ವಸತಿ ಸಂಯೋಜಕರು ಜೋಸೆಫ್ ಇವರು ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಪಂಚಾಯತ್ ನಿಂದ ಸಿಗುವ ಸೌಲಭ್ಯಗಳ ಬಗ್ಗೆ ಪಂಚಾಯತ್ ಉಪಾಧ್ಯಕ್ಷ ಪಿ.ಶ್ರೀನಿವಾಸ್ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ವಿಮಲ , ಪಂಚಾಯತ್ ಅಭಿವೃದ್ದಿ ಅಧಿಕಾರಿ ದಿನೇಶ್ ಎಂ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

48 ವಿಶೇಷಚೇತನರಿಗೆ ವೈದ್ಯಕೀಯ ಚಿಕಿತ್ಸಾ ವೆಚ್ಚ ಧನ ಸಹಾಯವನ್ನು ವಿತರಿಸಲಾಯಿತು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹರೀಶ್ ಇವರು ಕಾರ್ಯಕ್ರಮವನ್ನು ನಿರ್ವಹಣೆ ಮಾಡಿದರು.

Related posts

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ವತಿಯಿಂದ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನಕ್ಕೆ ಕಂಪ್ಯೂಟರ್ ಕೊಡುಗೆ

Suddi Udaya

ಫೆ.28 -ಮಾ. 9: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!