25.4 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಬಂದಾರು: ಎಸ್. ಡಿ. ಎಮ್. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಉಜಿರೆ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ, ಅಮೃತ ಮಹೋತ್ಸವ ಸಮಿತಿ ಮತ್ತು ಹಳೆ ವಿದ್ಯಾರ್ಥಿ ಸಂಘ ಮೈರೋಳ್ತಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿಬಂಧು ಒಕ್ಕೂಟ ಮೈರೋಳ್ತಡ್ಕ ಇದರ ಸಹಯೋಗದಲ್ಲಿ ಮಾ. 16 ರಂದು ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಉಚಿತ ಬೃಹತ್ ಅರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ ಕೆ ಸಾಹುಲ್ ಹಮೀದ್ ರವರು ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ದಾರೆ. ಪ್ರಮುಖ ಗಣ್ಯರು ಆಗಮಿಸಲಿದ್ದಾರೆ. ಶಿಬಿರದಲ್ಲಿ ಮೂಳೆ ಶಸ್ತ್ರಚಿಕಿತ್ಸಾ ತಜ್ಞರು, ಕಣ್ಣಿನ ತಜ್ಞರು, ಚರ್ಮರೋಗ ತಜ್ಞರು, ಸ್ತ್ರೀ ರೋಗ ತಜ್ಞರು, ಕಿವಿ -ಮೂಗು -ಗಂಟಲು ತಜ್ಞರು, ಮಕ್ಕಳ ರೋಗ ತಜ್ಞರು, ಮೆಡಿಸಿನ್ ವಿಭಾಗ ತಜ್ಞರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಗುರುವಾಯನಕೆರೆಯಲ್ಲಿ ವ್ಯಕ್ತಿಯೋರ್ವ ಅನುಮಾನಸ್ಪದ ಸಾವು!!?

Suddi Udaya

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಡಿ.17-19: ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಕ್ಷೇತ್ರದ ಷಷ್ಠೀ ಮಹೋತ್ಸವ

Suddi Udaya

ಪಾಲೇದು : ನಂಜ ಸಂಕಪ್ಪ ರೈ ನಿಧನ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು, ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!