31.4 C
ಪುತ್ತೂರು, ಬೆಳ್ತಂಗಡಿ
May 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸುಮಾರು 22 ವರ್ಷಗಳಿಂದ ನಡೆಯುತ್ತಿರುವ ಸಾರ್ವಜನಿಕ ಸತ್ಯನಾರಾಯಣ ದೇವರ ಪೂಜೆಯು ಮಾ.14 ರಂದು ವಿಜೃಂಭಣೆಯಿಂದ ಜರಗಿತು.

ನೂರಾರು ಭಕ್ತರು ಕ್ಷೇತ್ರದಲ್ಲಿ ಹಾಜರಿದ್ದು ಸೇವಾ ಪ್ರಸಾದ ಸ್ವೀಕರಿಸಿದರು. ಶ್ರೀ ರಾಘವೇಂದ್ರ ಬಾಂಗಿಣ್ಣಾಯರವರ ನೇತೃತ್ವದಲ್ಲಿ ವೈದಿಕ ವಿಧಿ ವಿಧಾನಗಳು ಸಾಂಗೋಪವಾಗಿ ಜರಗಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಪೀತಾಂಬರ, ಹೆರಾಜೆ, ಎ ಕೃಷ್ಣಪ್ಪ ಪೂಜಾರಿ, ಮಹಾಬಲ ಶೆಟ್ಟಿ, ವಸಂತ ಸುವರ್ಣ, ಜಯರಾಮ ಬಂಗೇರ, ಶ್ರೀಮತಿ ಸುಶೀಲಾ ಹೆಗ್ಡೆ, ಶ್ರವಣ್ ರಾಜ್, ಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ವಿಶೇಷ ಕಾರ್ಯಾಗಾರ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಏ.23-24: ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ

Suddi Udaya
error: Content is protected !!