23.8 C
ಪುತ್ತೂರು, ಬೆಳ್ತಂಗಡಿ
May 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಹಿಳಾ ದಿನಾಚರಣೆ

ಉಜಿರೆ: “ಸ್ತ್ರೀಯರು ತಮ್ಮ ಪ್ರೀತಿಪಾತ್ರರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದರ ಜೊತೆಗೆ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವುದು ಉತ್ತಮ” ಎಂದು ಉಜಿರೆ ಎಸ್.ಡಿ.ಎಮ್ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ಪ್ರಿಯಾಂಕಾ ಜಯದೇವ್ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಯೋಜಿಸಿದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು.

ಇನ್ನೊರ್ವ ಅತಿಥಿಯಾಗಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ಗಾರ್ಟನ್ ವಿಭಾಗದ ಸಂಯೋಜಕ ಶಿಕ್ಷಕಿ ಸ್ಮೃತಿ ಜೈನ್ ಮಹಿಳೆಯರ ಸಾಮರ್ಥ್ಯದ ಬಗ್ಗೆ ಮಾತನಾಡಿದರು.

ಶಿಕ್ಷಕಿ ಚೇತನಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಶೋಭಿತ ವಂದಿಸಿದರು.

Related posts

ಮರದಿಂದ ಬಿದ್ದು ಸಾವು

Suddi Udaya

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!