March 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಉಜಿರೆ: “ಭಾಷೆಯನ್ನು ಕಲಿಯುವ ಜೊತೆಗೆ ಭಾಷೆಯ ಬಗ್ಗೆ ಕಲಿಯುವುದು ಶ್ರೇಷ್ಠವಾದುದು. ಅದನ್ನು ಕನ್ನಡ ಸಂಘದ ಮೂಲಕ ನಡೆಸುತ್ತಿರುವುದು ಸಂತಸದ ವಿಷಯ” ಎಂದು ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿ ಕನ್ನಡ ಸಂಘವು ವಿನೂತನವಾಗಿ ಬಿಡುಗಡೆಗೊಳಿಸಿದ ‘ಉದ್ಘೋಷ’ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ವಿದ್ಯಾರ್ಥಿನಿ ಶ್ರೇಯ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಇಂಪನಾ ವಂದಿಸಿ, ಧೃತಿ ನಿರೂಪಿಸಿದರು.

Related posts

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

Suddi Udaya

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

Suddi Udaya
error: Content is protected !!