July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಉಜಿರೆ: “ಭಾಷೆಯನ್ನು ಕಲಿಯುವ ಜೊತೆಗೆ ಭಾಷೆಯ ಬಗ್ಗೆ ಕಲಿಯುವುದು ಶ್ರೇಷ್ಠವಾದುದು. ಅದನ್ನು ಕನ್ನಡ ಸಂಘದ ಮೂಲಕ ನಡೆಸುತ್ತಿರುವುದು ಸಂತಸದ ವಿಷಯ” ಎಂದು ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿ ಕನ್ನಡ ಸಂಘವು ವಿನೂತನವಾಗಿ ಬಿಡುಗಡೆಗೊಳಿಸಿದ ‘ಉದ್ಘೋಷ’ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ವಿದ್ಯಾರ್ಥಿನಿ ಶ್ರೇಯ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಇಂಪನಾ ವಂದಿಸಿ, ಧೃತಿ ನಿರೂಪಿಸಿದರು.

Related posts

ಪೋಕ್ಸೋ ಪ್ರಕರಣ: ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಹಾಗೂ ಮೋಹನ್ ರಿಗೆ ಜಾಮೀನು ಮಂಜೂರು

Suddi Udaya

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್‌ ತರಬೇತಿ ಮತ್ತು ಸಿ.ಸಿ. ಟಿವಿ ಕ್ಯಾಮರ ತರಬೇತಿಯ ಸಮಾರೋಪ

Suddi Udaya

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಭೇಟಿ: ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದ ಸಂಸ್ಥೆಯ ಮಾಲಕರಾದ ಕೆ.ಮೋಹನ್ ಕುಮಾರ್

Suddi Udaya

ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿಯಿಂದ ಮತ್ತೆ ಕಾರ್ಯಾಚರಣೆ

Suddi Udaya
error: Content is protected !!