34.4 C
ಪುತ್ತೂರು, ಬೆಳ್ತಂಗಡಿ
March 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

ಉರುವಾಲು: ಭಾರತೀಯ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ಆಯೋಜಕತ್ವದ INSPIRE AWARD MANAK 2024 ರ ಸ್ಪರ್ಧೆಯಲ್ಲಿ ಶ್ರೀ ಭಾರತೀ ಆಂಗ್ಲ ಮಾದ್ಯಮ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕು.ಕನಿಷ್ಕ ಪೂಜಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಗೊಂಡಿರುತ್ತಾಳೆ.

ಕು.ಕನಿಷ್ಕಾ ಪೂಜಾರಿ ಅವರು HARVESTING ENERGY FROM MOVING OBJECTS ವಿಷಯಕ್ಕೆ ಸಂಬಂಧಿಸಿದ ವಿಜ್ಞಾನ ಮಾದರಿ ಸಿದ್ಧಗೊಳಿಸಿದ್ದರು.ಇದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ 10,000 ರೂ.ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದುಕೊಂಡಿದೆ.


2023-24 ರಲ್ಲಿ ಕೂಡ ನಮ ಸಂಸ್ಥೆಯಿಂದ ಇದೇ ಸ್ಪರ್ಧೆಯಲ್ಲಿ ಪ್ರತೀಕ್ ಹಾಗೂ ಅಧ್ವೈತ್ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಗೊಂಡಿದ್ದರು. ಪ್ರತೀಕ್ ರವರು ನಾಯ್ಸ್ DETECTING DEVICE WITH CLASSROOM MANAGEMENT ವಿಷಯದಲ್ಲಿ ಮಾದರಿ ತಯಾರಿಸಿದ್ದರು. ಅದ್ವೈತ್ ರವರು ANTI SLEEP DEVICE FOR DRIVERS ವಿಷಯದ ಕುರಿತು ವಿಜ್ಞಾನ ಮಾದರಿ ತಯಾರಿಸಿದ್ದರು.

Related posts

ಶ್ರೀ ಧ. ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಕರಕುಶಲ ಕಲೆಗಳ ಬಗ್ಗೆ ಕಾರ್ಯಾಗಾರ

Suddi Udaya

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya

ಶ್ರೀ ಸತ್ಯಚಾವಡಿ ತರವಾಡು ಮನೆಯ ಪ್ರವೇಶೋತ್ಸವ, ದೈವ ದೇವರುಗಳ ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ:

Suddi Udaya

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya
error: Content is protected !!