September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ ಮಾ.14 ರಂದು ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಇಂದಬೆಟ್ಟು ಪಂಚಾಯತ್ ನ ಗ್ರಾಮೀಣ ಪುನರ್ವಸತಿ ಸಂಯೋಜಕರು ಜೋಸೆಫ್ ಇವರು ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಪಂಚಾಯತ್ ನಿಂದ ಸಿಗುವ ಸೌಲಭ್ಯಗಳ ಬಗ್ಗೆ ಪಂಚಾಯತ್ ಉಪಾಧ್ಯಕ್ಷ ಪಿ.ಶ್ರೀನಿವಾಸ್ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ವಿಮಲ , ಪಂಚಾಯತ್ ಅಭಿವೃದ್ದಿ ಅಧಿಕಾರಿ ದಿನೇಶ್ ಎಂ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

48 ವಿಶೇಷಚೇತನರಿಗೆ ವೈದ್ಯಕೀಯ ಚಿಕಿತ್ಸಾ ವೆಚ್ಚ ಧನ ಸಹಾಯವನ್ನು ವಿತರಿಸಲಾಯಿತು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹರೀಶ್ ಇವರು ಕಾರ್ಯಕ್ರಮವನ್ನು ನಿರ್ವಹಣೆ ಮಾಡಿದರು.

Related posts

ಮಾಲಾಡಿ ಸರ್ಕಾರಿ ಐ ಟಿಐಯಲ್ಲಿ ವಾರ್ಷಿಕೋತ್ಸವ

Suddi Udaya

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

Suddi Udaya

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಾಲೂಕು ಆಸ್ಪತ್ರೆಯ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

Suddi Udaya

ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ ವಿಷ ಸೇವಿಸಿ ಅತ್ಮಹತ್ಯೆ

Suddi Udaya
error: Content is protected !!