34.4 C
ಪುತ್ತೂರು, ಬೆಳ್ತಂಗಡಿ
March 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಬಂದಾರು: ಎಸ್. ಡಿ. ಎಮ್. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಉಜಿರೆ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ, ಅಮೃತ ಮಹೋತ್ಸವ ಸಮಿತಿ ಮತ್ತು ಹಳೆ ವಿದ್ಯಾರ್ಥಿ ಸಂಘ ಮೈರೋಳ್ತಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿಬಂಧು ಒಕ್ಕೂಟ ಮೈರೋಳ್ತಡ್ಕ ಇದರ ಸಹಯೋಗದಲ್ಲಿ ಮಾ. 16 ರಂದು ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಉಚಿತ ಬೃಹತ್ ಅರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ ಕೆ ಸಾಹುಲ್ ಹಮೀದ್ ರವರು ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ದಾರೆ. ಪ್ರಮುಖ ಗಣ್ಯರು ಆಗಮಿಸಲಿದ್ದಾರೆ. ಶಿಬಿರದಲ್ಲಿ ಮೂಳೆ ಶಸ್ತ್ರಚಿಕಿತ್ಸಾ ತಜ್ಞರು, ಕಣ್ಣಿನ ತಜ್ಞರು, ಚರ್ಮರೋಗ ತಜ್ಞರು, ಸ್ತ್ರೀ ರೋಗ ತಜ್ಞರು, ಕಿವಿ -ಮೂಗು -ಗಂಟಲು ತಜ್ಞರು, ಮಕ್ಕಳ ರೋಗ ತಜ್ಞರು, ಮೆಡಿಸಿನ್ ವಿಭಾಗ ತಜ್ಞರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya
error: Content is protected !!