27.1 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಬಂದಾರು: ಎಸ್. ಡಿ. ಎಮ್. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಉಜಿರೆ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ, ಅಮೃತ ಮಹೋತ್ಸವ ಸಮಿತಿ ಮತ್ತು ಹಳೆ ವಿದ್ಯಾರ್ಥಿ ಸಂಘ ಮೈರೋಳ್ತಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿಬಂಧು ಒಕ್ಕೂಟ ಮೈರೋಳ್ತಡ್ಕ ಇದರ ಸಹಯೋಗದಲ್ಲಿ ಮಾ. 16 ರಂದು ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಉಚಿತ ಬೃಹತ್ ಅರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ ಕೆ ಸಾಹುಲ್ ಹಮೀದ್ ರವರು ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ದಾರೆ. ಪ್ರಮುಖ ಗಣ್ಯರು ಆಗಮಿಸಲಿದ್ದಾರೆ. ಶಿಬಿರದಲ್ಲಿ ಮೂಳೆ ಶಸ್ತ್ರಚಿಕಿತ್ಸಾ ತಜ್ಞರು, ಕಣ್ಣಿನ ತಜ್ಞರು, ಚರ್ಮರೋಗ ತಜ್ಞರು, ಸ್ತ್ರೀ ರೋಗ ತಜ್ಞರು, ಕಿವಿ -ಮೂಗು -ಗಂಟಲು ತಜ್ಞರು, ಮಕ್ಕಳ ರೋಗ ತಜ್ಞರು, ಮೆಡಿಸಿನ್ ವಿಭಾಗ ತಜ್ಞರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಡಳಿತ ಮಂಡಳಿಯ ಸೌಹಾರ್ದ ಸಭೆ ನಡೆದಿಲ್ಲ

Suddi Udaya

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ವಿಭಾಗದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನ

Suddi Udaya

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya
error: Content is protected !!