March 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸುಮಾರು 22 ವರ್ಷಗಳಿಂದ ನಡೆಯುತ್ತಿರುವ ಸಾರ್ವಜನಿಕ ಸತ್ಯನಾರಾಯಣ ದೇವರ ಪೂಜೆಯು ಮಾ.14 ರಂದು ವಿಜೃಂಭಣೆಯಿಂದ ಜರಗಿತು.

ನೂರಾರು ಭಕ್ತರು ಕ್ಷೇತ್ರದಲ್ಲಿ ಹಾಜರಿದ್ದು ಸೇವಾ ಪ್ರಸಾದ ಸ್ವೀಕರಿಸಿದರು. ಶ್ರೀ ರಾಘವೇಂದ್ರ ಬಾಂಗಿಣ್ಣಾಯರವರ ನೇತೃತ್ವದಲ್ಲಿ ವೈದಿಕ ವಿಧಿ ವಿಧಾನಗಳು ಸಾಂಗೋಪವಾಗಿ ಜರಗಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಪೀತಾಂಬರ, ಹೆರಾಜೆ, ಎ ಕೃಷ್ಣಪ್ಪ ಪೂಜಾರಿ, ಮಹಾಬಲ ಶೆಟ್ಟಿ, ವಸಂತ ಸುವರ್ಣ, ಜಯರಾಮ ಬಂಗೇರ, ಶ್ರೀಮತಿ ಸುಶೀಲಾ ಹೆಗ್ಡೆ, ಶ್ರವಣ್ ರಾಜ್, ಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

Suddi Udaya

ಎಸ್. ಡಿ. ಎಮ್. ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’

Suddi Udaya
error: Content is protected !!