25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸುಮಾರು 22 ವರ್ಷಗಳಿಂದ ನಡೆಯುತ್ತಿರುವ ಸಾರ್ವಜನಿಕ ಸತ್ಯನಾರಾಯಣ ದೇವರ ಪೂಜೆಯು ಮಾ.14 ರಂದು ವಿಜೃಂಭಣೆಯಿಂದ ಜರಗಿತು.

ನೂರಾರು ಭಕ್ತರು ಕ್ಷೇತ್ರದಲ್ಲಿ ಹಾಜರಿದ್ದು ಸೇವಾ ಪ್ರಸಾದ ಸ್ವೀಕರಿಸಿದರು. ಶ್ರೀ ರಾಘವೇಂದ್ರ ಬಾಂಗಿಣ್ಣಾಯರವರ ನೇತೃತ್ವದಲ್ಲಿ ವೈದಿಕ ವಿಧಿ ವಿಧಾನಗಳು ಸಾಂಗೋಪವಾಗಿ ಜರಗಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಪೀತಾಂಬರ, ಹೆರಾಜೆ, ಎ ಕೃಷ್ಣಪ್ಪ ಪೂಜಾರಿ, ಮಹಾಬಲ ಶೆಟ್ಟಿ, ವಸಂತ ಸುವರ್ಣ, ಜಯರಾಮ ಬಂಗೇರ, ಶ್ರೀಮತಿ ಸುಶೀಲಾ ಹೆಗ್ಡೆ, ಶ್ರವಣ್ ರಾಜ್, ಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ: ಕಾವಳಕಟ್ಟೆ ಮುಂಡಬೈಲು ನಿವಾಸಿ ಶತಾಯುಷಿ ರುಕ್ಮಿಣಿ ನಿಧನ

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya

ಕಾರಿಂಜ ವನಶಾಸ್ತಾರ, ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಚಪ್ಪರ ಮೂಹೂರ್ತ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ : ಮಾಜಿ ಶಾಸಕ
ವಸಂತ ಬಂಗೇರ

Suddi Udaya

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

Suddi Udaya
error: Content is protected !!