22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸುಮಾರು 22 ವರ್ಷಗಳಿಂದ ನಡೆಯುತ್ತಿರುವ ಸಾರ್ವಜನಿಕ ಸತ್ಯನಾರಾಯಣ ದೇವರ ಪೂಜೆಯು ಮಾ.14 ರಂದು ವಿಜೃಂಭಣೆಯಿಂದ ಜರಗಿತು.

ನೂರಾರು ಭಕ್ತರು ಕ್ಷೇತ್ರದಲ್ಲಿ ಹಾಜರಿದ್ದು ಸೇವಾ ಪ್ರಸಾದ ಸ್ವೀಕರಿಸಿದರು. ಶ್ರೀ ರಾಘವೇಂದ್ರ ಬಾಂಗಿಣ್ಣಾಯರವರ ನೇತೃತ್ವದಲ್ಲಿ ವೈದಿಕ ವಿಧಿ ವಿಧಾನಗಳು ಸಾಂಗೋಪವಾಗಿ ಜರಗಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಪೀತಾಂಬರ, ಹೆರಾಜೆ, ಎ ಕೃಷ್ಣಪ್ಪ ಪೂಜಾರಿ, ಮಹಾಬಲ ಶೆಟ್ಟಿ, ವಸಂತ ಸುವರ್ಣ, ಜಯರಾಮ ಬಂಗೇರ, ಶ್ರೀಮತಿ ಸುಶೀಲಾ ಹೆಗ್ಡೆ, ಶ್ರವಣ್ ರಾಜ್, ಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

Related posts

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya

ಹವ್ಯಾಸಿ ಕಲಾವಿದ ಶಶಿಧರ.ಕೆ ಅವರ ಷಷ್ಟ್ಯಬ್ಧ ಕಾರ್ಯಕ್ರಮದ ಪ್ರಯುಕ್ತ ಯಕ್ಷಭಾರತಿಯಿಂದ ಅಭಿನಂದನೆ ಮತ್ತು ತಾಳಮದ್ದಳೆ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವಿದ್ಯಾ ಪ್ರವೇಶಂ’ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!