March 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಹಿಳಾ ದಿನಾಚರಣೆ

ಉಜಿರೆ: “ಸ್ತ್ರೀಯರು ತಮ್ಮ ಪ್ರೀತಿಪಾತ್ರರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದರ ಜೊತೆಗೆ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವುದು ಉತ್ತಮ” ಎಂದು ಉಜಿರೆ ಎಸ್.ಡಿ.ಎಮ್ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ಪ್ರಿಯಾಂಕಾ ಜಯದೇವ್ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಯೋಜಿಸಿದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು.

ಇನ್ನೊರ್ವ ಅತಿಥಿಯಾಗಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ಗಾರ್ಟನ್ ವಿಭಾಗದ ಸಂಯೋಜಕ ಶಿಕ್ಷಕಿ ಸ್ಮೃತಿ ಜೈನ್ ಮಹಿಳೆಯರ ಸಾಮರ್ಥ್ಯದ ಬಗ್ಗೆ ಮಾತನಾಡಿದರು.

ಶಿಕ್ಷಕಿ ಚೇತನಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಶೋಭಿತ ವಂದಿಸಿದರು.

Related posts

ವಾಲಿಬಾಲ್ ಪಂದ್ಯಾಟ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ವಿದ್ಯಾರ್ಥಿ ನಿಸಾರ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಹಿಂದೂ ರುದ್ರಭೂಮಿಗಾಗಿ ನೆರಿಯ ಗ್ರಾಮಸಭೆಯಲ್ಲಿ ಪಂಚಾಯತ್ ಮತ್ತು ಗ್ರಾಮಸ್ಥರ ನಡುವೆ ಚರ್ಚೆ,

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಸಮಾಜಘಾತುಕ ಶಕ್ತಿಗಳಿಂದ ಸುಳ್ಳು ಸುದ್ದಿ ಹಾಗೂ ಅಪಪ್ರಚಾರಕ್ಕೆಜಿಲ್ಲಾ ಜನಜಾಗೃತಿ ವೇದಿಕೆ ಖಂಡನೆ

Suddi Udaya
error: Content is protected !!