38.8 C
ಪುತ್ತೂರು, ಬೆಳ್ತಂಗಡಿ
May 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಉಜಿರೆ: “ಭಾಷೆಯನ್ನು ಕಲಿಯುವ ಜೊತೆಗೆ ಭಾಷೆಯ ಬಗ್ಗೆ ಕಲಿಯುವುದು ಶ್ರೇಷ್ಠವಾದುದು. ಅದನ್ನು ಕನ್ನಡ ಸಂಘದ ಮೂಲಕ ನಡೆಸುತ್ತಿರುವುದು ಸಂತಸದ ವಿಷಯ” ಎಂದು ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿ ಕನ್ನಡ ಸಂಘವು ವಿನೂತನವಾಗಿ ಬಿಡುಗಡೆಗೊಳಿಸಿದ ‘ಉದ್ಘೋಷ’ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ವಿದ್ಯಾರ್ಥಿನಿ ಶ್ರೇಯ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಇಂಪನಾ ವಂದಿಸಿ, ಧೃತಿ ನಿರೂಪಿಸಿದರು.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದ ವತಿಯಿಂದ ವೀಲ್ ಚಯರ್ ವಿತರಣೆ

Suddi Udaya

ಎ.22: ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಹರಿ ದರ್ಶನ” ಯಕ್ಷಗಾನ ಬಯಲಾಟ

Suddi Udaya
error: Content is protected !!