23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಮಾಚಾರು ನಿವಾಸಿ ನಿವೃತ್ತ ಮೆಸ್ಕಾಂ ಉದ್ಯೋಗಿ ಆನಂದ ಗೌಡ ನಿಧನ

ಉಜಿರೆ: ಇಲ್ಲಿಯ ಮಾಚಾರು ಪಾದ ನಿವಾಸಿ ಮೆಸ್ಕಾಂ ಪುತ್ತೂರು ವಿಭಾಗದಲ್ಲಿ ಮೆಕಾನಿಕ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಆನಂದ ಗೌಡ (73 ವರ್ಷ ) ಮಾ. 14ರಂದು ನಿಧನರಾದರು.

ಮೃತರು ಪತ್ನಿ ಲೀಲಾವತಿ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕುಪೆಟ್ಟಿ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೊಳಿಸುವಂತೆ ಬಿಜೆಪಿ ಪ್ರತಿಭಟನೆ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬ್ರಹ್ಮಕಲಶೋತ್ಸವದ ಪರ್ವ ಕಾಲದಲ್ಲಿ ಬೆಳ್ತಂಗಡಿ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಹುತಾತ್ಮ ಮೋಹನ್ ದಾಸನ್ ರವರ ಭಾವಚಿತ್ರ ಅನಾವರಣ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಉದ್ಯಮಿ ಸತೀಶ್ ಪೂಜಾರಿ ಬೆಳಪು ಮತ್ತು ಪ್ರಭಾಕರ ಸುವರ್ಣ ಕರ್ನಿರೆ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

Suddi Udaya
error: Content is protected !!