26.9 C
ಪುತ್ತೂರು, ಬೆಳ್ತಂಗಡಿ
March 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

ಉರುವಾಲು: ಭಾರತೀಯ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ಆಯೋಜಕತ್ವದ INSPIRE AWARD MANAK 2024 ರ ಸ್ಪರ್ಧೆಯಲ್ಲಿ ಶ್ರೀ ಭಾರತೀ ಆಂಗ್ಲ ಮಾದ್ಯಮ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕು.ಕನಿಷ್ಕ ಪೂಜಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಗೊಂಡಿರುತ್ತಾಳೆ.

ಕು.ಕನಿಷ್ಕಾ ಪೂಜಾರಿ ಅವರು HARVESTING ENERGY FROM MOVING OBJECTS ವಿಷಯಕ್ಕೆ ಸಂಬಂಧಿಸಿದ ವಿಜ್ಞಾನ ಮಾದರಿ ಸಿದ್ಧಗೊಳಿಸಿದ್ದರು.ಇದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ 10,000 ರೂ.ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದುಕೊಂಡಿದೆ.


2023-24 ರಲ್ಲಿ ಕೂಡ ನಮ ಸಂಸ್ಥೆಯಿಂದ ಇದೇ ಸ್ಪರ್ಧೆಯಲ್ಲಿ ಪ್ರತೀಕ್ ಹಾಗೂ ಅಧ್ವೈತ್ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಗೊಂಡಿದ್ದರು. ಪ್ರತೀಕ್ ರವರು ನಾಯ್ಸ್ DETECTING DEVICE WITH CLASSROOM MANAGEMENT ವಿಷಯದಲ್ಲಿ ಮಾದರಿ ತಯಾರಿಸಿದ್ದರು. ಅದ್ವೈತ್ ರವರು ANTI SLEEP DEVICE FOR DRIVERS ವಿಷಯದ ಕುರಿತು ವಿಜ್ಞಾನ ಮಾದರಿ ತಯಾರಿಸಿದ್ದರು.

Related posts

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಉಜಿರೆ: ಆಟೋ ಚಾಲಕ ಮಂಜುನಾಥ ನಿಧನ

Suddi Udaya
error: Content is protected !!