32.5 C
ಪುತ್ತೂರು, ಬೆಳ್ತಂಗಡಿ
May 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

ಉರುವಾಲು: ಭಾರತೀಯ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ಆಯೋಜಕತ್ವದ INSPIRE AWARD MANAK 2024 ರ ಸ್ಪರ್ಧೆಯಲ್ಲಿ ಶ್ರೀ ಭಾರತೀ ಆಂಗ್ಲ ಮಾದ್ಯಮ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕು.ಕನಿಷ್ಕ ಪೂಜಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಗೊಂಡಿರುತ್ತಾಳೆ.

ಕು.ಕನಿಷ್ಕಾ ಪೂಜಾರಿ ಅವರು HARVESTING ENERGY FROM MOVING OBJECTS ವಿಷಯಕ್ಕೆ ಸಂಬಂಧಿಸಿದ ವಿಜ್ಞಾನ ಮಾದರಿ ಸಿದ್ಧಗೊಳಿಸಿದ್ದರು.ಇದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ 10,000 ರೂ.ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದುಕೊಂಡಿದೆ.


2023-24 ರಲ್ಲಿ ಕೂಡ ನಮ ಸಂಸ್ಥೆಯಿಂದ ಇದೇ ಸ್ಪರ್ಧೆಯಲ್ಲಿ ಪ್ರತೀಕ್ ಹಾಗೂ ಅಧ್ವೈತ್ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಗೊಂಡಿದ್ದರು. ಪ್ರತೀಕ್ ರವರು ನಾಯ್ಸ್ DETECTING DEVICE WITH CLASSROOM MANAGEMENT ವಿಷಯದಲ್ಲಿ ಮಾದರಿ ತಯಾರಿಸಿದ್ದರು. ಅದ್ವೈತ್ ರವರು ANTI SLEEP DEVICE FOR DRIVERS ವಿಷಯದ ಕುರಿತು ವಿಜ್ಞಾನ ಮಾದರಿ ತಯಾರಿಸಿದ್ದರು.

Related posts

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya
error: Content is protected !!