22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

ಉರುವಾಲು: ಭಾರತೀಯ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ಆಯೋಜಕತ್ವದ INSPIRE AWARD MANAK 2024 ರ ಸ್ಪರ್ಧೆಯಲ್ಲಿ ಶ್ರೀ ಭಾರತೀ ಆಂಗ್ಲ ಮಾದ್ಯಮ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕು.ಕನಿಷ್ಕ ಪೂಜಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಗೊಂಡಿರುತ್ತಾಳೆ.

ಕು.ಕನಿಷ್ಕಾ ಪೂಜಾರಿ ಅವರು HARVESTING ENERGY FROM MOVING OBJECTS ವಿಷಯಕ್ಕೆ ಸಂಬಂಧಿಸಿದ ವಿಜ್ಞಾನ ಮಾದರಿ ಸಿದ್ಧಗೊಳಿಸಿದ್ದರು.ಇದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ 10,000 ರೂ.ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದುಕೊಂಡಿದೆ.


2023-24 ರಲ್ಲಿ ಕೂಡ ನಮ ಸಂಸ್ಥೆಯಿಂದ ಇದೇ ಸ್ಪರ್ಧೆಯಲ್ಲಿ ಪ್ರತೀಕ್ ಹಾಗೂ ಅಧ್ವೈತ್ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಗೊಂಡಿದ್ದರು. ಪ್ರತೀಕ್ ರವರು ನಾಯ್ಸ್ DETECTING DEVICE WITH CLASSROOM MANAGEMENT ವಿಷಯದಲ್ಲಿ ಮಾದರಿ ತಯಾರಿಸಿದ್ದರು. ಅದ್ವೈತ್ ರವರು ANTI SLEEP DEVICE FOR DRIVERS ವಿಷಯದ ಕುರಿತು ವಿಜ್ಞಾನ ಮಾದರಿ ತಯಾರಿಸಿದ್ದರು.

Related posts

ಡಿ.16-30: ಧರ್ಮಸ್ಥಳದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಗೇರುಕಟ್ಟೆ ಮೋಕ್ಷಧಾಮ ಹಿಂದು ರುದ್ರ ಭೂಮಿ ವಾಸ್ತು ಪೂಜೆ, ಲೋಕಾರ್ಪಣೆ

Suddi Udaya

ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya
error: Content is protected !!