25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

ಉರುವಾಲು: ಭಾರತೀಯ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ಆಯೋಜಕತ್ವದ INSPIRE AWARD MANAK 2024 ರ ಸ್ಪರ್ಧೆಯಲ್ಲಿ ಶ್ರೀ ಭಾರತೀ ಆಂಗ್ಲ ಮಾದ್ಯಮ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕು.ಕನಿಷ್ಕ ಪೂಜಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಗೊಂಡಿರುತ್ತಾಳೆ.

ಕು.ಕನಿಷ್ಕಾ ಪೂಜಾರಿ ಅವರು HARVESTING ENERGY FROM MOVING OBJECTS ವಿಷಯಕ್ಕೆ ಸಂಬಂಧಿಸಿದ ವಿಜ್ಞಾನ ಮಾದರಿ ಸಿದ್ಧಗೊಳಿಸಿದ್ದರು.ಇದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ 10,000 ರೂ.ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದುಕೊಂಡಿದೆ.


2023-24 ರಲ್ಲಿ ಕೂಡ ನಮ ಸಂಸ್ಥೆಯಿಂದ ಇದೇ ಸ್ಪರ್ಧೆಯಲ್ಲಿ ಪ್ರತೀಕ್ ಹಾಗೂ ಅಧ್ವೈತ್ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಗೊಂಡಿದ್ದರು. ಪ್ರತೀಕ್ ರವರು ನಾಯ್ಸ್ DETECTING DEVICE WITH CLASSROOM MANAGEMENT ವಿಷಯದಲ್ಲಿ ಮಾದರಿ ತಯಾರಿಸಿದ್ದರು. ಅದ್ವೈತ್ ರವರು ANTI SLEEP DEVICE FOR DRIVERS ವಿಷಯದ ಕುರಿತು ವಿಜ್ಞಾನ ಮಾದರಿ ತಯಾರಿಸಿದ್ದರು.

Related posts

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ವೇಳೆ ರೂ.40,000 ವಂಚನೆ ಸಂಶಯ: ಬ್ಯಾಂಕ್ ಸಿಬ್ಬಂದಿ ವಿರುದ್ಧ ಕೇಸು ದಾಖಲು

Suddi Udaya

ಆ.29 ರಿಂದ ಸೆ.2ರ ವರೆಗೆ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್

Suddi Udaya

ಜು.12: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಜ.10: ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya

ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.94.11 ಫಲಿತಾಂಶ

Suddi Udaya
error: Content is protected !!