31.3 C
ಪುತ್ತೂರು, ಬೆಳ್ತಂಗಡಿ
May 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

ಮಡಂತ್ಯಾರು: ಪಾರೆಂಕಿ ಗ್ರಾಮದ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಸಮಿತಿ ಶ್ರೀ ರಾಮನಗರ ಹಾರಬೆ ಇಲ್ಲಿ ದೈವಗಳ ವಾರ್ಷಿಕ ನೇಮೋತ್ಸವ ಮಾ 14 ರoದು ಜರಗಿತು.

ಬೆಳಿಗ್ಗೆ ಮಂಜುನಾಥ್ ಭಟ್ ಅಸ್ರಣ್ಣರು ಮಾಲಾಡಿ ಇವರ ಉಪಸ್ಥಿತಿಯಲ್ಲಿ ಗಣ ಹೋಮ, ನಾಗದೇವರಿಗೆ ತoಬಿಲ ಸೇವೆ , ಸಾಯಂಕಾಲ ಸತ್ಯನಾರಾಯಣ ಪೂಜೆ, ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆoಕಿ ಇವರಿಂದ ವಿಶೇಷ ಕುಣಿತ ಭಜನಾ ಕಾರ್ಯಕ್ರಮ, ಮಹಾಪೂಜೆ‌, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು.

ನಂತರ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಜರಗಿತು. ನೇಮೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ವಿಶ್ವನಾಥ ಪೂಜಾರಿ ಹಾರಬೆ, ಪ್ರಧಾನ ಕಾರ್ಯದರ್ಶಿ ಮಹೇಶ್ ಕುಲಾಲ್ ಹಾರಬೆ, ಕೋಶಾಧಿಕಾರಿ ಪ್ರಮೀಳಾ ಹಾರಬೆ, ಸಮಿತಿಯ ಪದಾಧಿಕಾರಿಗಳು, ಸದಸ್ಯರು ‌ ಊರ ಪರ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಮರೋಡಿ: ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರಿಂದ ಶಿಲಾನ್ಯಾಸ

Suddi Udaya

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

ಇಲಾಖೆ ಅಧಿಕಾರಿಗಳ ಅನುಪಸ್ಥಿತಿ ಶಿಶಿಲ ಗ್ರಾಮ ಕೆ. ಡಿ. ಪಿ ಸಭೆ ಮೂಂದೂಡಿಕೆ

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

Suddi Udaya

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

Suddi Udaya
error: Content is protected !!