August 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

ಮಡಂತ್ಯಾರು: ಪಾರೆಂಕಿ ಗ್ರಾಮದ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಸಮಿತಿ ಶ್ರೀ ರಾಮನಗರ ಹಾರಬೆ ಇಲ್ಲಿ ದೈವಗಳ ವಾರ್ಷಿಕ ನೇಮೋತ್ಸವ ಮಾ 14 ರoದು ಜರಗಿತು.

ಬೆಳಿಗ್ಗೆ ಮಂಜುನಾಥ್ ಭಟ್ ಅಸ್ರಣ್ಣರು ಮಾಲಾಡಿ ಇವರ ಉಪಸ್ಥಿತಿಯಲ್ಲಿ ಗಣ ಹೋಮ, ನಾಗದೇವರಿಗೆ ತoಬಿಲ ಸೇವೆ , ಸಾಯಂಕಾಲ ಸತ್ಯನಾರಾಯಣ ಪೂಜೆ, ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆoಕಿ ಇವರಿಂದ ವಿಶೇಷ ಕುಣಿತ ಭಜನಾ ಕಾರ್ಯಕ್ರಮ, ಮಹಾಪೂಜೆ‌, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು.

ನಂತರ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಜರಗಿತು. ನೇಮೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ವಿಶ್ವನಾಥ ಪೂಜಾರಿ ಹಾರಬೆ, ಪ್ರಧಾನ ಕಾರ್ಯದರ್ಶಿ ಮಹೇಶ್ ಕುಲಾಲ್ ಹಾರಬೆ, ಕೋಶಾಧಿಕಾರಿ ಪ್ರಮೀಳಾ ಹಾರಬೆ, ಸಮಿತಿಯ ಪದಾಧಿಕಾರಿಗಳು, ಸದಸ್ಯರು ‌ ಊರ ಪರ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

Suddi Udaya

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

Suddi Udaya

ಬೆಳ್ತಂಗಡಿ: ಮಿಷ್ ಮಷ್ ಫ್ಯಾನ್ಸಿಯಲ್ಲಿ ಲಕ್ಕಿ ಡ್ರಾ: ರೂ.499 ರ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್

Suddi Udaya

ನ. 26: ಮಲೆಬೆಟ್ಟು ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಷಷ್ಠಿ ವಿಶೇಷ ಪೂಜೆ

Suddi Udaya
error: Content is protected !!