25.4 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಬಂದಾರು: ಎಸ್. ಡಿ. ಎಮ್. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಉಜಿರೆ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ, ಅಮೃತ ಮಹೋತ್ಸವ ಸಮಿತಿ ಮತ್ತು ಹಳೆ ವಿದ್ಯಾರ್ಥಿ ಸಂಘ ಮೈರೋಳ್ತಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿಬಂಧು ಒಕ್ಕೂಟ ಮೈರೋಳ್ತಡ್ಕ ಇದರ ಸಹಯೋಗದಲ್ಲಿ ಮಾ. 16 ರಂದು ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಉಚಿತ ಬೃಹತ್ ಅರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ ಕೆ ಸಾಹುಲ್ ಹಮೀದ್ ರವರು ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ದಾರೆ. ಪ್ರಮುಖ ಗಣ್ಯರು ಆಗಮಿಸಲಿದ್ದಾರೆ. ಶಿಬಿರದಲ್ಲಿ ಮೂಳೆ ಶಸ್ತ್ರಚಿಕಿತ್ಸಾ ತಜ್ಞರು, ಕಣ್ಣಿನ ತಜ್ಞರು, ಚರ್ಮರೋಗ ತಜ್ಞರು, ಸ್ತ್ರೀ ರೋಗ ತಜ್ಞರು, ಕಿವಿ -ಮೂಗು -ಗಂಟಲು ತಜ್ಞರು, ಮಕ್ಕಳ ರೋಗ ತಜ್ಞರು, ಮೆಡಿಸಿನ್ ವಿಭಾಗ ತಜ್ಞರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಭಾರಿ ಮಳೆಗೆ ಸುಲ್ಕೇರಿ ಅಣ್ಣು ಪೂಜಾರಿ ರವರ ಮನೆ ಸಂಪೂರ್ಣ ಹಾನಿ: ಸ್ಥಳಕ್ಕೆ ರಕ್ಷಿತ್ ಶಿವಾರಂ ಭೇಟಿ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನ ಯುವಕರು ಮಹಿಳೆಯರಿಗೆ ನೇರ ಅವಕಾಶ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ಭಗವದ್ಗೀತೆ ಮತ್ತು ಶಿಕ್ಷಣದ ಬಗ್ಗೆ ವೀಣಾ ಬನ್ನಂಜೆ ರವರಿಂದ ವಿಶೇಷ ಉಪನ್ಯಾಸ

Suddi Udaya

ಜೋಡುಸ್ಥಾನ ರಸ್ತೆಗೆ ಪದ್ಮವಿಭೂಷಣ ಡಾ. ಡಿ ವೀರೇಂದ್ರ ಹೆಗ್ಗಡೆ ರಸ್ತೆ ಎಂದು ನಾಮಕರಣ

Suddi Udaya
error: Content is protected !!