July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸುಮಾರು 22 ವರ್ಷಗಳಿಂದ ನಡೆಯುತ್ತಿರುವ ಸಾರ್ವಜನಿಕ ಸತ್ಯನಾರಾಯಣ ದೇವರ ಪೂಜೆಯು ಮಾ.14 ರಂದು ವಿಜೃಂಭಣೆಯಿಂದ ಜರಗಿತು.

ನೂರಾರು ಭಕ್ತರು ಕ್ಷೇತ್ರದಲ್ಲಿ ಹಾಜರಿದ್ದು ಸೇವಾ ಪ್ರಸಾದ ಸ್ವೀಕರಿಸಿದರು. ಶ್ರೀ ರಾಘವೇಂದ್ರ ಬಾಂಗಿಣ್ಣಾಯರವರ ನೇತೃತ್ವದಲ್ಲಿ ವೈದಿಕ ವಿಧಿ ವಿಧಾನಗಳು ಸಾಂಗೋಪವಾಗಿ ಜರಗಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಪೀತಾಂಬರ, ಹೆರಾಜೆ, ಎ ಕೃಷ್ಣಪ್ಪ ಪೂಜಾರಿ, ಮಹಾಬಲ ಶೆಟ್ಟಿ, ವಸಂತ ಸುವರ್ಣ, ಜಯರಾಮ ಬಂಗೇರ, ಶ್ರೀಮತಿ ಸುಶೀಲಾ ಹೆಗ್ಡೆ, ಶ್ರವಣ್ ರಾಜ್, ಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

Related posts

ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ತಣ್ಣೀರುಪಂತ ವಲಯದ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ತೆಕ್ಕಾರು ಬಟ್ರಬೈಲು ದೇವರಗುಡ್ಡೆ ಶೀ ಗೋಪಾಲಕೃಷ್ಣದಲ್ಲಿ ಮಾಡಾವು ವೆಂಕಟ್ರಮಣ ಭಟ್ ನೇತೃತ್ವದಲ್ಲಿ ಪ್ರಶ್ನಾಚಿಂತನೆ

Suddi Udaya

ಮೇಲಂತಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಗಣೇಶೋತ್ಸವ ಆಚರಣೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

Suddi Udaya
error: Content is protected !!