23.9 C
ಪುತ್ತೂರು, ಬೆಳ್ತಂಗಡಿ
March 17, 2025
Uncategorized

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

ಸೇವಾಭಾರತಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಸಹಕಾರದಲ್ಲಿ ಶಿವಾಜಿ ಗ್ರೂಪ್ ಬಾಯ್ಸ್ ಕೊಕ್ಕಡ, ವೀರಕೇಸರಿ ಅನಾರು ಪಟ್ರಮೆ, ಕೇಸರಿ ಗೆಳೆಯರ ಬಳಗ ಕೊಕ್ಕಡ, ಹವ್ಯಕ ವಲಯ ಉಜಿರೆ ಇವುಗಳ ಸಹಭಾಗಿತ್ವದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ ಕೊಕ್ಕಡ ಸೌತಡ್ಕ ಸೇವಾಧಾಮದಲ್ಲಿ ಮಾ.16ರಂದು ಜರುಗಿತು.

ಕಾರ್ಯಕ್ರಮವನ್ನು ಕೊಕ್ಕಡ ಶ್ರೀರಾಮ ಸೇವಾ ಸಮಿತಿ ಕಾರ್ಯದರ್ಶಿ ಶಶಿ ಕೊಕ್ಕಡ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉಜಿರೆ ಹವ್ಯಕ ವಲಯ ಉಪಾಧ್ಯಕ್ಷರಾದ ಶಿವರಾಮ ಭಟ್ ಹಿತ್ತಿಲು, ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಇದರ ಅಧ್ಯಕ್ಷರಾದ ಕಿಶೋರ್ ಪೊಯ್ಯೊಳೆ, ಕೊಕ್ಕಡ ಕೇಸರಿ ಗೆಳೆಯರ ಬಳಗದ ಅಧ್ಯಕ್ಷ ಶರತ್ ಕೊಕ್ಕಡ, ಡಿಸ್ಟ್ರಿಕ್ಟ್ ಕೋ-ಆರ್ಡಿನೇಟರ್ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಇದರ ಪ್ರವೀಣ್ ಕುಮಾರ್ ಆಗಮಿಸಿದ್ದರು.

ವೇದಿಕೆಯಲ್ಲಿ ಸೇವಾಭಾರತಿಯ ಅಧ್ಯಕ್ಷರಾದ ಶ್ರೀಮತಿ ಸ್ವರ್ಣಗೌರಿ ಉಪಸ್ಥಿತರಿದ್ದರು.ಟ್ರಸ್ಟಿ ಜಯರಾಜ್ ಕಾನರ್ಪ ಸ್ವಾಗತಿಸಿದರು. ಸೇವಾಭಾರತಿಯ ಅನುಸರಣೆ ಮತ್ತು ಹಣಕಾಸು ಪ್ರಬಂಧಕ ಮೋಹನ್ ಕಾರ್ಯಕ್ರಮ ನಿರೂಪಿಸಿದರು. ಟ್ರೈನರ್ ಆಂಟನಿ ಧನ್ಯವಾದವಿತ್ತರು.

Related posts

ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಕೆದ್ದು ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ಕೀರ್ತನ್ ರವರ ಚಿಕಿತ್ಸೆಗಾಗಿ ಧನಸಹಾಯ

Suddi Udaya

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ

Suddi Udaya

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯ ಬಿತ್ತಿ ಪತ್ರ ಅನಾವರಣ

Suddi Udaya

ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆ

Suddi Udaya
error: Content is protected !!