24.1 C
ಪುತ್ತೂರು, ಬೆಳ್ತಂಗಡಿ
May 7, 2025
Uncategorized

ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ರಾಧಾಕೃಷ್ಣ ಹೊಳ್ಳ ನಿಧನ

ನಡ: ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಧಾಕೃಷ್ಣ ಹೊಳ್ಳ (70 ವರ್ಷ)ರವರು ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ, ಮೂವರು ಪುತ್ರರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮುಂಡಾಜೆ ಗ್ರಾ.ಪಂ ಪಿಡಿಓ ರಾಜ್ಯಮಟ್ಟಕ್ಕೆ ಆಯ್ಕೆ: ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ,ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನದಲ್ಲಿ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya
error: Content is protected !!