March 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ ಪಕ್ಷದ ಕಚೇರಿಯಲ್ಲಿ ಭಾನುವಾರ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ಮಾ.16ರಂದು ನಡೆಯಿತು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಸಮಾರೋಪ ಮಾತುಗಳನ್ನಾಡಿದರು. ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯ ಹನೀಫ್ ಪುಂಜಾಲಕಟ್ಟೆ, ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಕ್ಷೇತ್ರ ಪದಾಧಿಕಾರಿಗಳು, ಸಮಿತಿ ಸದಸ್ಯರು, ಬ್ಲಾಕ್ ಸಮಿತಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Related posts

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರ “ವಿಜಯಗೋಪುರ”ಕ್ಕೆ‌ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳರವರಿಂದ ಶಿಲಾನ್ಯಾಸ

Suddi Udaya

ಮಚ್ಚಿನ: ಕುತ್ತಿನ ಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಕ್ಕಳ ಹಬ್ಬ

Suddi Udaya

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

Suddi Udaya
error: Content is protected !!