March 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ ಪಕ್ಷದ ಕಚೇರಿಯಲ್ಲಿ ಭಾನುವಾರ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ಮಾ.16ರಂದು ನಡೆಯಿತು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಸಮಾರೋಪ ಮಾತುಗಳನ್ನಾಡಿದರು. ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯ ಹನೀಫ್ ಪುಂಜಾಲಕಟ್ಟೆ, ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಕ್ಷೇತ್ರ ಪದಾಧಿಕಾರಿಗಳು, ಸಮಿತಿ ಸದಸ್ಯರು, ಬ್ಲಾಕ್ ಸಮಿತಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಗ್ರೈಂಡರ್ ಕೊಡುಗೆ

Suddi Udaya

ವಲಯ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ: ಬಳಂಜ ಪ್ರೌಢ ಶಾಲೆ ಪ್ರಥಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya
error: Content is protected !!